News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

39

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…