ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….