ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…