News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

37

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ