ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

34

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    2018 ರಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಯುವಜನತೆಗೆ ಅರಿವು ಮೂಡಿಸಲು 5K ಓಟದಲ್ಲಿ ಸ್ಪರ್ಧಿಗಳೊಂದಿಗೆ ಸ್ವತಃ ತಾವೂ ಕೂಡ ಪಾಲ್ಗೊಂಡ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…