ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…