News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

37

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…