News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

91

ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ  ಸಮೇತರಾಗಿ ಕೇರಳ ಮತ್ತು ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಪ್ರವಾಸದಿಂದ ವಾಪಾಸ್ ಬರುವಾಗ ರಾತ್ರಿ ಸಮಯವಾಗಿದ್ದರಿಂದ ವಾಹನದಲ್ಲಿ ಪೋಷಕರು ನಿದ್ರೆಗೆ ಜಾರಿದ್ದರು. ಟಿಟಿ ವಾಹನದ ಹಿಂದಿನ ಡೋರ್ ಆಕಸ್ಮಿಕವಾಗಿ ತೆರೆದಿದ್ದರಿಂದ ಮಗು ಆಗುಂಬೆ ತಿರುವಿನ ಏಳನೇಯ ಕ್ರಾಸ್‍ನಲ್ಲಿ ಹೊರಗೆ ಬಿದ್ದಿದೆ. ಆದರೆ ವಾಹನದಲ್ಲಿ 8-10 ಮಂದಿ ಇದ್ದರೂ ಎಲ್ಲರೂ ಸಹ ನಿದ್ರೆಯಲ್ಲಿದ್ದರಿಂದ ಮಗು ಬಿದ್ದಿರುವುದು ತಿಳಿಯದೇ ಮುಂದೆ ತೆರಳಿದ್ದಾರೆ.

ಎನ್.ಆರ್ ಪುರ ಹೋಗುವಾಗ ಮಾರ್ಗ ಮಧ್ಯೆ ಕೊಪ್ಪ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡ ಪೋಷಕರು ತಮ್ಮ ಮಗು ವಾಹನದಲ್ಲಿ ತಮ್ಮ ಜೊತೆ ಇಲ್ಲದಿರುವುದನ್ನು ಗಮನಿಸಿ ಗಾಬರಿಗೊಂಡು ತಕ್ಷಣ ಅದೇ ಮಾರ್ಗವಾಗಿ ಕಾರು ತಿರುಗಿಸಿಕೊಂಡು ಮಗುವನ್ನು ಹುಡುಕುತ್ತಾ ವಾಪಸ್ ಬಂದಿದ್ದಾರೆ. ಬರುವಾಗ ಆಗುಂಬೆ ಫಾರೆಸ್ಟ್ ಗೇಟ್‍ನಲ್ಲಿ ಮಗು ಠಾಣೆಯಲ್ಲಿ ಇರುವ ವಿಷಯ ಗೊತ್ತಾಗಿದೆ. ತಮ್ಮ ಮಗು ಠಾಣೆಯಲ್ಲಿರುವ ವಿಷಯ ತಿಳಿದ ಪೋಷಕರು ಠಾಣೆಗೆ ತೆರಳಿದ್ದಾರೆ. ಪೊಲೀಸರು ತಂದೆ-ತಾಯಿಗೆ ಎಚ್ಚರಿಕೆ ನೀಡಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…