ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ ಸಮೇತರಾಗಿ ಕೇರಳ ಮತ್ತು ತಮಿಳುನಾಡಿಗೆ ಪ್ರವಾಸ ಹೋಗಿದ್ದರು. ಪ್ರವಾಸದಿಂದ ವಾಪಾಸ್ ಬರುವಾಗ ರಾತ್ರಿ ಸಮಯವಾಗಿದ್ದರಿಂದ ವಾಹನದಲ್ಲಿ ಪೋಷಕರು ನಿದ್ರೆಗೆ ಜಾರಿದ್ದರು. ಟಿಟಿ ವಾಹನದ ಹಿಂದಿನ ಡೋರ್ ಆಕಸ್ಮಿಕವಾಗಿ ತೆರೆದಿದ್ದರಿಂದ ಮಗು ಆಗುಂಬೆ ತಿರುವಿನ ಏಳನೇಯ ಕ್ರಾಸ್ನಲ್ಲಿ ಹೊರಗೆ ಬಿದ್ದಿದೆ. ಆದರೆ ವಾಹನದಲ್ಲಿ 8-10 ಮಂದಿ ಇದ್ದರೂ ಎಲ್ಲರೂ ಸಹ ನಿದ್ರೆಯಲ್ಲಿದ್ದರಿಂದ ಮಗು ಬಿದ್ದಿರುವುದು ತಿಳಿಯದೇ ಮುಂದೆ ತೆರಳಿದ್ದಾರೆ.

ಎನ್.ಆರ್ ಪುರ ಹೋಗುವಾಗ ಮಾರ್ಗ ಮಧ್ಯೆ ಕೊಪ್ಪ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡ ಪೋಷಕರು ತಮ್ಮ ಮಗು ವಾಹನದಲ್ಲಿ ತಮ್ಮ ಜೊತೆ ಇಲ್ಲದಿರುವುದನ್ನು ಗಮನಿಸಿ ಗಾಬರಿಗೊಂಡು ತಕ್ಷಣ ಅದೇ ಮಾರ್ಗವಾಗಿ ಕಾರು ತಿರುಗಿಸಿಕೊಂಡು ಮಗುವನ್ನು ಹುಡುಕುತ್ತಾ ವಾಪಸ್ ಬಂದಿದ್ದಾರೆ. ಬರುವಾಗ ಆಗುಂಬೆ ಫಾರೆಸ್ಟ್ ಗೇಟ್ನಲ್ಲಿ ಮಗು ಠಾಣೆಯಲ್ಲಿ ಇರುವ ವಿಷಯ ಗೊತ್ತಾಗಿದೆ. ತಮ್ಮ ಮಗು ಠಾಣೆಯಲ್ಲಿರುವ ವಿಷಯ ತಿಳಿದ ಪೋಷಕರು ಠಾಣೆಗೆ ತೆರಳಿದ್ದಾರೆ. ಪೊಲೀಸರು ತಂದೆ-ತಾಯಿಗೆ ಎಚ್ಚರಿಕೆ ನೀಡಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…