ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.
ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.
ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.
ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.
ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…