News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

2279

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.

ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.

ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.

ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.

ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.

ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಸುದ್ದಿ

    ಈ ಬ್ಯುಸಿನೆಸ್ಸನ್ನು ಶುರು ಮಾಡಿದರೆ ತಿಂಗಳಿಗೆ ಕಚಿತವಾಗಿ ನೀವು 1 ಲಕ್ಷ ರೂ. ಗಳಿಸಬಹುದು…!

    ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….