ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.
ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.
ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.
ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.
ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…