ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.
ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.
ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.
ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.
ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…