ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.
ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.
ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.
ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.
ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.
ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.