ಜ್ಯೋತಿಷ್ಯ

ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

2003

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.

ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.

ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.

ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.

ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.

ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…