ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ.

ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತ
ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ.

ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್ ಮಾರಾಟದಲ್ಲಿ ಪ್ರತಿದಿನ ಸುಮಾರು 4,08,000 ಲೀಟರ್ ಕುಸಿತ ಕಂಡಿದ್ದು, 12,45,000 ಲೀಟರ್ ಡೀಸೆಲ್ ಬೇಡಿಕೆ ಕುಸಿದಿದೆಯಂತೆ.

ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಇದುವರೆಗೂ ರಾಜ್ಯಕ್ಕೆ ಬರುವ ಆದಾಯದಲ್ಲಿ 5 ಕೋಟಿ ರೂಪಾಯಿ ನಷ್ಟವಾಗಿದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…