News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

199

ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್‌ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್‌ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್‌ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್‌ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್‌ ಮತ್ತು ಬಬ್ರೈನ್ ಟ್ಯೂಮರ್‌ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್‌ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್‌ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್‌ಫೋನ್ ಬಳಕೆಗೆ ಒಂದು ಮಿತಿಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…