ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್ ಮತ್ತು ಬಬ್ರೈನ್ ಟ್ಯೂಮರ್ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್ಫೋನ್ ಬಳಕೆಗೆ ಒಂದು ಮಿತಿಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…