ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್ ಮತ್ತು ಬಬ್ರೈನ್ ಟ್ಯೂಮರ್ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್ಫೋನ್ ಬಳಕೆಗೆ ಒಂದು ಮಿತಿಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…