ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್ ಕಡಿಮೆ RAM ಹೊಂದಿದ್ದರೆ, ನಿಧಾನವಾಗುವುದು ಸಾಮಾನ್ಯವಾಗಿದೆ.

ನಿಮ್ಮ ಫೋನ್ ಹ್ಯಾಂಗ್ ಆಗದೆ ಇರಲು ನೀವು ಬಯಸಿದರೆ, ನಿಮ್ಮ ಫೋನ್ನಿಂದ ನೀವು ತಕ್ಷಣ ವಾಟ್ಸಾಪ್ ಫೋಲ್ಡರ್ ಅನ್ನು ಅಳಿಸಬೇಕು. ನಿಮ್ಮ ಯಾವುದೇ ಕೆಲಸವಿಲ್ಲದ ವೀಡಿಯೊಗಳು, ಫೋಟೋಗಳು, ಪಿಡಿಎಫ್, ಜಿಐಎಫ್, ಆಡಿಯೋ, ವಾಟ್ಸಾಪ್ ನಿಂದ ಡಿಲೀಟ್ ಮಾಡಿಬಿಡಿ. ಇಷ್ಟೇ ಅಲ್ಲದೆ ಇವೆಲ್ಲವನ್ನೂ ಮಾಡಿದರೂ ಕೂಡ ಫೋನ್ ಮತ್ತಷ್ಟು ಹ್ಯಾಂಗ್ ಆಗುತ್ತಿದ್ದರೆ ನಿಮಗೆ ಬೇಕಾಗಿರುವ ಡೇಟಾವನ್ನು ಬ್ಯಾಕಪ್ ಮಾಡಿಕೊಂಡು ಕೂಡಲೇ ಫೋನ್ ಅನ್ನು ರಿಸ್ಟೋರ್ ಫ್ಯಾಕ್ಟರಿ ಸೆಟಿಂಗ್ಸ್ ಮೂಲಕ ಪುನಃ ಪ್ರಾರಂಭಿಸಿ.

ನಾವು ಅಪ್ಲಿಕೇಶನ್ ಬಳಸುವಾಗ, ಅದನ್ನು ಬಳಸಿದ ನಂತರ ನಾವು ಅದನ್ನು ಹಿನ್ನೆಲೆಯಲ್ಲಿ ತೆರೆದಿಡುತ್ತೇವೆ. ಇದರಿಂದ, ಫೋನ್ ಸಾಕಷ್ಟು ನಿಧಾನವಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಒಮ್ಮೆ ಬಳಸಿದ ಅಪ್ಲಿಕೇಶನ್ ಅನ್ನು ಅಲ್ಲಿಯೇ ಸಂಪೂರ್ಣವಾಗಿ ಕ್ಲೋಸ್ ಮಾಡಿಬಿಡಿ. ನಿಮ್ಮ ಫೋನ್ನಲ್ಲಿ ಡೌನ್ಲೋಡ್ ಮಾಡಲಾದ ಆಂಟಿವೈರಸ್ ಅಪ್ಲಿಕೇಶನ್ಗಳು ಫೋನ್ ಅನ್ನು ಪದೇ ಪದೇ ಸ್ಕ್ಯಾನ್ ಮಾಡುವುದರಿಂದ ಫೋನ್ ನಿಧಾನವಾಗಬಹುದು. ಇದು ಫೋನ್ನ ಬ್ಯಾಟರಿ ಬೇಗನೆ ಕೊನೆಗೊಳ್ಳುತ್ತದೆ.

ನಿಮ್ಮ ಫೋನಿಗೆ ಹೊಸ ಅಪ್ಲಿಕೇಶನ್ ಅಥವಾ ಗೇಮ್ ಗಳನ್ನೂ ಡೌನ್ಲೋಡ್ ಮಾಡುವಾಗ ಪ್ಲೆ ಸ್ಟೋರ್ ನಿಂದ ಮಾತ್ರ ಮಾಡಿ, ಇನ್ನಾವುದೇ ಅನ್ಯ ಸೊರ್ಸ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ಟ್ರೋಜನ್ ಗಳು ನಿಮ್ಮ ಫೋನ್ ಸೇರಬಹುದು ಮತ್ತು ಇದರಿಂದ ಫೋನ್ ನಿರಂತರವಾಗಿ ಸ್ಲೋ ಆಗುತ್ತಲೇ ಇರುತ್ತದೆ. ಬ್ಲೂ ಟೂತ್ ಹಾಗು ಶೇರ್ ಇಟ್ ಮೂಲಕ ಫೈಲ್ ವರ್ಗಾವಣೆ ಮಾಡುವಾಗ ನೀವು ರಿಸೀವ್ ಮಾಡುತ್ತಿರುವ ಫೋನ್ ಕಂಡೀಷನ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ. ಆ ಫೋನಿನಲ್ಲಿ ಫೇಲ್ ಗಳಲ್ಲಿ ವೈರಸ್ ಇರುವ ಸಾಧ್ಯತೆ ಕೂಡ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…