ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು..
ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು,
ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟು
ಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ ಸಣ್ಣ ತೂತುಗಳನ್ನು ಮಾಡಿರುವುದನ್ನು ನೋಡಿ ಆಶ್ಚರ್ಯಚಕಿತರಾದರು.
ಪ್ಲಾಸ್ಟಿಕ್ ಚೀಲ ರಂಧ್ರಗಳಿಂದ ತುಂಬಿದೆ. ಇದರರ್ಥ ಮೇಣದ ಹುಳುಗಳು ಪ್ಲಾಸ್ಟಿಕ್ ಚೀಲಗಳ ಹೊರಭಾಗವನ್ನು ತುಲನಾತ್ಮಕವಾಗಿ ಹೆಚ್ಚು ವೇಗದಲ್ಲಿ ಅಗಿಯುತ್ತಿದ್ದವು.ಇದರಿಂದ ಜೇನು ಮೇಣದ ಹುಳಗಳು ಪ್ಲಾಸ್ಟಿಕ್ ಅನ್ನು ತಿನ್ನುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…