ಸುದ್ದಿ

ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

66

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇಯ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಈ ಮೊದಲು ಅಮೇರಿಕಾ, ಚೀನಾ ಹಾಗೂ ರಷ್ಯಾ ಬಳಿ ಮಾತ್ರವೇ ಈ ಸಾಮರ್ಥ್ಯವಿತ್ತು. ಭಾರತ ಕೂಡ ಲೋ ಆರ್ಬಿಟ್‌ ​ಸ್ಯಾಟಲೈಟ್‌ಗಳನ್ನ ಅಂತರೀಕ್ಷದಲ್ಲೇ ಹೊಡೆದುರುಳಿಸುವ ಕ್ಷಿಪಣಿ ಬಗ್ಗೆ ಹಲವು ವರ್ಷಗಳಿಂದ ಪರೀಕ್ಷೆ ನಡೆಸ್ತಾ ಇತ್ತು. ಇದಕ್ಕಾಗಿಯೇ ಶಕ್ತಿ ಮಿಷನ್‌ ಅನ್ನೋ ಯೋಜನೆ ಕೈಗೊಂಡಿತ್ತು. ಇದೀಗ ಮಿಷನ್ ಸಕ್ಸಸ್ ಆಗಿದೆ.

ಶಕ್ತಿ ಮಿಷನ್‌ ಒಂದು ಶತ್ರು ರಾಷ್ಟ್ರಗಳ ಸ್ಯಾಟಲೈಟ್‌ ಪ್ರತಿರೋಧಕ ತಂತ್ರಜ್ಞಾನವಾಗಿದ್ದು, ಈ ಕ್ಷಿಪಣಿಗಳು ಶತ್ರು ರಾಷ್ಟ್ರದ ಉಪಗ್ರಹಗಳನ್ನ ಅಂತರೀಕ್ಷದಲ್ಲೇ ಹೊಡೆದು ಹಾಕಬಲ್ಲವು. ಇವತ್ತು ನಡೆದ ಆಪರೇಷನ್‌ನಲ್ಲಿ ಮೂರೇ ನಿಮಿಷದಲ್ಲಿ ಶಕ್ತಿ ಮಿಷನ್‌​​ ಯಶಸ್ವಿಯಾಗಿದೆ. ಇದರಿಂದ ದೇಶದ ಗೌರವ ಹೆಚ್ಚಾಗಿದೆ.
ಪ್ರಯೋಗಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಶತ್ರು ರಾಷ್ಟ್ರಗಳ ಉಪಗ್ರಹವನ್ನು ಭಾರತ ಬಾಹ್ಯಾಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯವನ್ನು ಪಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…