ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಆರೋಪಿಗೆ 20 ವರ್ಷ ಸಜೆ ಮತ್ತೆ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ, 5ವರ್ಷ ಸಜೆ
ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಲೂರು ತಾಲ್ಲುಕು, ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ, 2ನೇ ಆರೋಪಿಗೆ 5ವರ್ಷ ಸಜೆ ಮತ್ತು ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….