ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಆರೋಪಿಗೆ 20 ವರ್ಷ ಸಜೆ ಮತ್ತೆ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.4,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ, 5ವರ್ಷ ಸಜೆ
ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಲೂರು ತಾಲ್ಲುಕು, ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಮಾಸ್ತಿ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಕೆ.ನಾಗರಾಜ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.33/2020ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ 1ನೇ ಆರೋಪಿ ಕೇಶವ ಎಂಬಾತನಿಗೆ 20 ವರ್ಷ ಸಜೆ, 2ನೇ ಆರೋಪಿಗೆ 5ವರ್ಷ ಸಜೆ ಮತ್ತು ತಲಾ ರೂ.15,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಾಧಾರಣ ಸಜೆ ಎದುರಿಸಲು ಸೂಚಿಸಲಾಗಿದೆ. ಹಾಗೂ ನೊಂದ ಬಾಲಕಿಗೆ ರೂ.5,00,000/- ಗಳನ್ನು ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…