ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…