ಸುದ್ದಿ, ಸ್ಪೂರ್ತಿ

ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

175

ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…