ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…