ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.

ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.

ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.

ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…