ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.
ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.
ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.
ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.