ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಇದನ್ನ ನೋಡಿದ ಪೊಲೀಸ್ ಅಧಿಕಾರಿ ನಾಗಮಲ್ಲು ಆ ಹುಡುಗನ ಬಳಿ ಹೋಗಿ ಏನಾಯಿತು ಎಂದು ಕೇಳಿದರು, ಇನ್ನು ಅದಕ್ಕೆ ಉತ್ತರಿಸಿದ ಆ ಹುಡುಗ ತನ್ನ ಅಜ್ಜಿ ಇಲ್ಲಿ ಹೂವಿನ ವ್ಯಾಪಾರವನ್ನ ಮಾಡುತ್ತಿದ್ದು ನಾವು ಅವರನ್ನ ನೋಡಲು ಬಂದೆ, ಆದರೆ ಅವರು ಯಾರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಅವರು ಎಲ್ಲೋ ಹೋಗಿದ್ದಾರೆ ಎಂದು ಹೇಳಿದನು ಆ ಬಾಲಕ.
ಆ ಬಾಲಕನ ಬಳಿ ನಿನ್ನ ಹೆಸರು ಏನು ಎಂದು ಕೇಳಿದಾಗ ಆ ಬಾಲಕ ನನ್ನ ಹೆಸರು ನಾನಿ ಮತ್ತು ನಾನು ವಿನಕೊಂಡ ಅನಾಥ ಆಶ್ರಮದಲ್ಲಿ ಆರನೇ ತರಗತಿ ಓದುತ್ತಿದ್ದೇನೆ, ನನ್ನ ತಾಯಿ ಬಾವಿಯಲ್ಲಿ ಬಿದ್ದು ಸತ್ತು ಹೋದರು ಮತ್ತು ನನ್ನ ತಂದೆ ಕುಡಿತದಿಂದ ಪ್ರಾಣವನ್ನ ಬಿಟ್ಟರು ಎಂದು ಹೇಳಿದ ಆ ಹುಡುಗ ನಾನು ಇಲ್ಲಿ ಅಜ್ಜಿಯನ್ನ ನೋಡಲು ಬಂದೆ ಆದರೆ ಅವರು ಇಲ್ಲಿ ಕಾಣಿಸುತ್ತಿಲ್ಲ ಮತ್ತು ಈಗ ಊರಿಗೆ ವಾಪಾಸ್ ಹೋಗಲು ಎಲ್ಲಿ ಬಸ್ ಹತ್ತಬೇಕು ಎಂದು ತಿಳಿಯುತ್ತಿಲ್ಲ ಎಂದು ಹೇಳಿ ಅಳಲು ಶುರು ಮಾಡಿದ. ಇನ್ನು ಇದನ್ನ ಕೇಳಿದ ಪೊಲೀಸ್ ಅಧಿಕಾರಿ ಭಯಪಡಬೇಡ ನಾನು ನಿನ್ನನ್ನ ಬಸ್ ಹತ್ತಿಸುತ್ತೇನೆ ಮತ್ತು ಈ ಹಣವನ್ನ ನಿನ್ನ ಬಳಿ ಇಟ್ಟುಕೋ ಎಂದು ಒಂದಷ್ಟು ಹಣವನ್ನ ಆ ಹುಡುಗನಿಗೆ ಕೊಟ್ಟರು.
ನಾಗಮಲ್ಲು ಅವರ ಹಣವನ್ನ ಅತೆಗೆದುಕೊಳ್ಳದ ಆ ಹುಡುಗ ನನ್ನ ಬಳಿ 320 ರೂಪಾಯಿ ಹಣ ಇದೆ ಮತ್ತು ನಾನು ಊರಿಗೆ ಹೋಗಲು ಈ ಹಣ ಸಾಕು ನಿನ್ನ ಹಣ ನನಗೆ ಬೇಡ ಅಂದನು, ಬೆಳಿಗ್ಗೆ ಇಂದ ಏನಾದರು ತಿಂದಿದ್ದೀಯಾ ಎಂದು ಕೇಳಿದಾಗ ಇಲ್ಲ ಸರ್ ಏನು ತಿಂದಿಲ್ಲ ಮತ್ತು ಏನಾದರು ತಿಂದರೆ ನನ್ನ ಕೈಯಲ್ಲಿ ಇರುವ ಹಣ ನನಗೆ ಊರಿಗೆ ಹಣ ಸಾಕಾಗಲ್ಲ ಎಂದು ಎಂದು ಹೇಳಿದನು ಆ ಹುಡುಗ. ಆ ಹುಡುಗನ ನಿಯತ್ತನ್ನ ನೋಡಿ ನಾಗಮಲ್ಲು ಅವರಿಗೆ ತುಂಬಾ ಸಂತೋಷವಾಯಿತು, ತಕ್ಷಣ ಆ ಹುಡುಗನನ್ನ ಪಕ್ಕದ ಹೋಟೆಲ್ ಗೆ ಕರೆದುಕೊಂಡ ಹೋದ ನಾಗಮಲ್ಲು ಹೊಟ್ಟೆ ತುಂಬಾ ಊಟ ಕೊಡಿಸಿ ಆತನಿಗೆ 2000 ಕೊಟ್ಟು ಬಟ್ಟೆ ಪುಸ್ತಕವನ್ನ ಕೊಂಡುಕೊಳ್ಳುವಂತೆ ಹೇಳಿದರು.
ಇನ್ನು ತನ್ನ ಮೊಬೈಲ್ ನಂಬರ್ ನ್ನ ಆ ಹುಡುಗನಿಗೆ ಕೊಟ್ಟ ಪೊಲೀಸ್ ಅಧಿಕಾರಿ ನಾಗಮಲ್ಲು ಅವರು ನಿನಗೆ ಏನಾದರು ಸಹಾಯ ಬೇಕು ಅಂದರೆ ನನಗೆ ಕರೆ ಮಾಡು ಎಂದು ಹೇಳಿದರು. ನಾಗಮಲ್ಲು ಅವರು ತನ್ನನ್ನ ನೋಡಿಕೊಂಡ ರೀತಿಯನ್ನ ನೋಡಿ ಆ ಹುಡುಗನ ಕಣ್ಣಲ್ಲಿ ನೀರು ಬಂತು, ತನ್ನ ವಾಹನದಲ್ಲಿ ಆ ಹುಡುಗನನ್ನ ಬಸ್ ಸ್ಟಾಂಡ್ ಗೆ ಕರೆದುಕೊಂಡು ಆ ಹುಡುಗನನ್ನ ಬಸ್ ಹರಿಸಿದರು ಪೊಲೀಸ್ ಅಧಿಕಾರಿ ನಾಗಮಲ್ಲು. ಹುಡುಗನನ್ನ ಬಸ್ ಹತ್ತಿಸಿದಾಗ ಆತ ನನಗೆ ಹೇಳಿದ ಟಾಟಾ ವಿಧಾನ ನನಗೆ ಇನ್ನು ಕಾಡುತ್ತಿದೆ ಎಂದು ನಾಗಮಲ್ಲು ಅವರು ಹೇಳಿದ್ದಾರೆ, ಸ್ನೇಹಿತರೆ ಆ ಹುಡುಗನ ನಿಯತ್ತು ಮತ್ತು ಪೊಲೀಸ್ ಅಧಿಕಾರಿ ನಾಗಮಲ್ಲು ಅವರ ಹೃದಯದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….