ಸುದ್ದಿ

ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

234

ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್​ ಆಗಿವೆ.

ವಿಂಗ್​ ಕಮಾಂಡರ್​ ಅಭಿನಂದನ್​ ಹೋಲುವ ವ್ಯಕ್ತಿ ಇಟ್ಟುಕೊಂಡು ಪಾಕ್ ಜಾಹೀರಾತು ವಿಡಿಯೋ ಒಂದನ್ನು ಪೋಸ್ಟ್ ಮಾಡಿತ್ತು. ಈ ವಿಚಾರವಾಗಿ ಸಾಕಷ್ಟು ಮಂದಿ ಪಾಕ್ ವಿರುದ್ಧ ಕಿಡಿಕಾರಿದ್ದರು. ಅದರಲ್ಲೂ ಬಾಲಿವುಡ್ ನಟಿ ಪೂನಂ ಪಾಂಡೆ ತಾವು ಧರಿಸಿದ್ದ ಒಳ ಉಡುಪನ್ನು ಬಿಚ್ಚಿ ‘ಪಾಕಿಸ್ತಾನದವರೇ ನೀವು ಇದನ್ನು ಪಡೆಯಲು ಮಾತ್ರ ಅರ್ಹರು’ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ನೆನ್ನೆ ನಡೆದ ಪಂದ್ಯದಲ್ಲಿ ಪಾಖ್ ವಿರುದ್ದ ಭಾರತ ಗೆದ್ದ ಖುಷಿಯಲ್ಲಿ ಪೂನಂ ಅರೆಬೆತ್ತಲಾಗಿ ಡಾನ್ಸ್​ ಮಾಡಿದ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ.

ಇನ್ನೂ ಪೂನಂ ಪಾಂಡೆಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಸರಿತಾ ನಾಯಕ್ ಎಂಬ ಮಾಡೆಲ್ ಮೇಲ್ಭಾಗದ ಒಳ ಉಡುಪನ್ನು ಕಳಚಿ ​ ಫೋಟೋ ಹಾಕಿದ್ದಾರೆ. ಇನ್ನೂ ಈ ಫೋಟೋ ಕುರಿತಂತೆ ಅನೇಕರು ಖ್ಯಾತಿ ಪಡೆಯಬೇಕು ಎಮಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಪ್ರತಿ ಬಾರಿ ಪೂನಂ ಪಾಂಡೆ ಖ್ಯಾತಿ ಹೊಂದಲು ಭಾರತದ ಕ್ರಿಕೆಟ್ ತಂಡವೇ ಕಾರಣ ಎನ್ನಬಹುದು. ಅದು ಹೇಗೆ ಎಂದರೆ ಪಾಕ್ ಪ್ರತಿ ಬಾರಿ ಭಾರತ ಕ್ರಿಕೆಟ್​ ತಂಡದ ವಿರುದ್ಧ ಅಪಸ್ವರ ಎತ್ತಿದಾಗ ಪೂನಂ ವಿಭಿನ್ನವಾಗಿಯೇ ಪ್ರತಿಭಟಿಸುತ್ತಾರೆ. ಅಲ್ಲದೆ ಪಾಕಿಸ್ತಾನದವರು ಭಾರತೀಯ ಸೇನೆಯ ವಿಂಗ್​ ಕಮಾಂಡರ್​ ಅಭಿನಂದನ್​ ರನ್ನು ಟೀಕಿಸಿ ಮಾಡಿದ ಜಾಹೀರಾತಿಗೆ ತಿರುಗೇಟು ನೀಡಲು ನೀಡಲು ಪೂನಂ ವಿಭಿನ್ನ ರೀತಿಯಲ್ಲಿಯೇ ವಿಡಿಯೋ ಮಾಡಿ ತಿರುಗೇಟು ನೀಡಿದ್ದರು.

ಪಾಕಿಯರಿಗೆ ನಾನು ಈ ವಿಡಿಯೋವನ್ನು ನೋಡಿದ್ದೇನೆ. ನಮ್ಮ ಹೀರೋ ಮೇಲೆ ಪಾಕಿಸ್ತಾನದವರು ಜೋಕ್ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ನಿಮಗೆ ಟೀ ಕಪ್ ಯಾಕೆ? ಎಂದು ಹೇಳುತ್ತಲೇ ತಮ್ಮ ಒಳ ಉಡುಪನ್ನು ತೆಗೆದ ಪೂನಂ ನಾನು ನಿಮಗೆ ಡಿ- ಕಪ್ ನೀಡುತ್ತೇನೆ “ನೀವು ಇದನ್ನು ಪಡೆಯಲು ಮಾತ್ರ ಅರ್ಹರು. ಜೊತೆಗೆ ನೀವು ಇದರಲ್ಲಿ ಚಹಾ ಸಹ ಕುಡಿಯಬಹುದು,” ಎಂದು ಪಾಕ್​ಗೆ ವಿಡಿಯೋ ಮೂಲಕ ಪಂಚ್ ನೀಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಉಪಯುಕ್ತ ಮಾಹಿತಿ

    ಇಡ್ಲಿ ವಡೆ ಮಸಾಲ ದೋಸೆಯ ಉಗಮಸ್ಥಳ ಯಾವುದು ಗೊತ್ತೇ? ಕೇರಳ,ತಮಿಳುನಾಡು,ಕರ್ನಾಟಕ ಅಥವಾ ಆಂದ್ರಾನ? ನಿಜವಾಗಿಯೂ ದಕ್ಷಿಣ ಭಾರತೀಯರ ಸಾಂಪ್ರದಾಯಿಕ ಅಡುಗೆಯ ಮೂಲ ಯಾವುದು ಗೊತ್ತೇ?

    ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…