ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು