ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…