ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…