News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

67

ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

 ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್​ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದುಸಾಹೋಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ವರ್ಷದ ಕೊನೆಯಲ್ಲಿಡಾರ್ಲಿಂಗ್ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ಎನ್ನಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.