ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…