ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.
‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.