ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.
‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.