ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.
‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…