ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ.

ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು.
‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ ಮೇಲೆ ಕರುಣೆ ಇರಲಿಲ್ಲ. ಅವರು ಕ್ರೂರಿ ಎಂದು ಕೋಪ ಬರುತ್ತಿತ್ತು.

ಹುಡುಗಿಯರನ್ನು ಕಂಡರೆ ಉಪೇಂದ್ರ ಅವರಿಗೆ ಆಗುತ್ತಿರಲಿಲ್ಲ. ಶಿವಣ್ಣರೊಂದಿಗೆ ಮಾತ್ರ ಹಾಗೆ ಮಾಡೋಣ, ಹೀಗೆ ಮಾಡೋಣ ಎಂದು ಅವರು ಮಾತನಾಡುತ್ತಿದ್ದರು. ನಮಗೆ ಏನೂ ಹೇಳುತ್ತಿರಲಿಲ್ಲ, ಏನು ಹೇಳಿ ಕೊಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಉಪೇಂದ್ರ ಅವರ ಸಹಾಯಕರು ಸಹಾಯ ಮಾಡುತ್ತಿದ್ದರು. ಉಪೇಂದ್ರ ಮೇಲೆ ಕೋಪ ಇತ್ತು. ಸಿನಿಮಾ ನೋಡಿದ ಮೇಲೆ ಇಷ್ಟೊಂದೆಲ್ಲ ಇದೆಯಾ ಎಂದು ಅನಿಸಿತ್ತು. ಇದೇ ಮಾತನ್ನು ಉಪೇಂದ್ರ ಕೂಡ ಹೇಳಿದ್ದಾರೆ.

‘ಓಂ’ ಚಿತ್ರೀಕರಣ ಸಂದರ್ಭದಲ್ಲಿ ಪ್ರೇಮಾ ಅವರಿಗೆ ನನ್ನ ಮೇಲೆ ಜಾಸ್ತಿ ಕೋಪವಿತ್ತು. ಅದನ್ನು ಸಹಾಯಕರ ಬಳಿ ಹೇಳಿಕೊಂಡಿದ್ದರು. ಶೂಟಿಂಗ್ ವೇಳೆ ಕಷ್ಟ ಸಹಿಸಿಕೊಂಡಿದ್ದರು. ಸಿನಿಮಾ ದೊಡ್ಡ ಯಶಸ್ಸು ಕಂಡಿತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…