ಸುದ್ದಿ

ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

175

ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್​​ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

Gas Prices. Drop of gas in the format of the dollar sign.; Shutterstock ID 16024516; PO: 4700085152

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್​ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…