ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…