ಸುದ್ದಿ

ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

174

ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್​​ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

Gas Prices. Drop of gas in the format of the dollar sign.; Shutterstock ID 16024516; PO: 4700085152

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್​ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…