ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..
ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು
ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.
ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…