ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ.

ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆ ಪ್ರಿಯಾಂಕಾ ಟ್ರೋಲರ್ ಬಾಯಿಗೆ ಆಹಾರವಾಗಿದ್ದಾಳೆ.

ಶ್ರೀಮಂತರು ಬಟ್ಟೆ ತೊಡದೆ ಹೋದ್ರೆ ಅದು ಫ್ಯಾಷನ್. ಬಡವರು ಹರಿದ ಬಟ್ಟೆ ಧರಿಸಿದ್ರೆ ಅದು ನಾಚಿಕೆಗೇಡು ಎಂದು ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬ ಕಮೆಂಟ್ ಮಾಡಿದ್ದಾನೆ.

ಭಾರತದ ಸಂಸ್ಕೃತಿಯನ್ನು ಪಿಗ್ಗಿ ಮರೆತಿದ್ದಾರೆಂದು ಇನ್ನೊಬ್ಬ ಕಮೆಂಟ್ ಮಾಡಿದ್ದಾನೆ. ಪ್ರಿಯಾಂಕಾ ಅಭಿಮಾನಿಗಳು ಅವ್ರ ಬೆಂಬಲಕ್ಕೆ ನಿಂತಿದ್ದು, ಬ್ಲೌಸ್ ಇಲ್ಲದ ಸೀರೆಯಲ್ಲಿ ಪ್ರಿಯಾಂಕಾ ಸುಂದರವಾಗಿ ಕಾಣ್ತಿದ್ದಾಳೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()