ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ ಆತ ಕೇರ್ ಮಾಡದೆ ಪಬ್ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….