News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

423

ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ ಆತ ಕೇರ್​ ಮಾಡದೆ ಪಬ್​ಜಿ ಆಡೋದನ್ನ ಮುಂದುವರೆಸಿದ್ದಾನೆ.

ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ. ಆದ್ರೆ ಜನರು ಮಾತ್ರ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…