ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ.
ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು, ತಲೆನೋವು, ಅದ್ರಲ್ಲೂ ಮೈಗ್ರೇನ್, ದೃಷ್ಟಿದೋಷ, ಮೆದುಳಿನ ಸಮಸ್ಯೆ, ಕುತ್ತಿಗೆ ಮತ್ತು ಸ್ನಾಯು ನೋವು ಕಾಡುತ್ತದೆ.
ನಿಮ್ಮ ಮಕ್ಕಳು ದಿನದಲ್ಲಿ 4-5 ಗಂಟೆ ಪಬ್ಜಿ ಆಟವಾಡ್ತಿದ್ದಾರೆ, ಅವ್ರ ಸ್ವಭಾವದಲ್ಲಿ ಬದಲಾವಣೆಯಾಗ್ತಿದೆ ಎಂದಾದ್ರೆ ತಕ್ಷಣ ಎಚ್ಚೆತ್ತುಕೊಳ್ಳಿ. ಮಕ್ಕಳಿಗೆ ಬೇರೆ ಆಟ ಆಡುವಂತೆ ಸಲಹೆ ನೀಡಿ. ಮಕ್ಕಳು ತಿದ್ದಿಕೊಳ್ಳದೆ ಹೋದಲ್ಲಿ ಅಥವಾ ಅವ್ರು ಪಬ್ಜಿ ವ್ಯಸನಿಗಳಾಗಿದ್ದಾರೆಂಬುದು ಸ್ಪಷ್ಟವಾದಲ್ಲಿ ತಕ್ಷಣ ಮನೋವೈದ್ಯರ ಬಳಿ ಕರೆದುಕೊಂಡು ಹೋಗಿ.
ಮಕ್ಕಳಿಗೆ ಗೊತ್ತಿಲ್ಲದೆ ವೈ-ಫೈ ಸ್ಪೀಡ್ ಕಡಿಮೆ ಮಾಡಿ. ಇದ್ರಿಂದ ನೆಟ್ ವೇಗ ಕಡಿಮೆಯಾಗುತ್ತದೆ. ಆಟಕ್ಕೆ ಅಡ್ಡಿಯಾಗುತ್ತದೆ. ಮಕ್ಕಳು ಬೇಸತ್ತು ಆಟ ಬಂದ್ ಮಾಡ್ತಾರೆ.ಮಕ್ಕಳಿಗೆ ಬೇರೆ ಆಟದ ಬಗ್ಗೆ ಹೇಳಿ. ಆನ್ಲೈನ್ ನಲ್ಲಿಯೇ ಮಕ್ಕಳಿಗೆ ಮನರಂಜನೆ ನೀಡುವಂತಹ ಆಟಗಳ ಬಗ್ಗೆ ತಿಳಿಸಿಕೊಡಿ. ಮಕ್ಕಳಿಗೆ ಹೊಸ ಆಟ ತಿಳಿಸುವ ಮೊದಲು ಆ ಆಟ ಹೇಗಿದೆ ಎಂಬುದನ್ನು ನೀವು ತಿಳಿದುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…