ಉಪಯುಕ್ತ ಮಾಹಿತಿ

PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

491

ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಕಳೆದ ಸಲ ಪರೀಕ್ಷೆಯ ಸಂದರ್ಭದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದ್ದು, ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…