ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಗುರುವಾರ ಸ್ಯಾಂಡಲ್ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.
ಪುನೀತ್ ರಾಜ್ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…